
28 May 2009
ಡೆಕ್ಕನ್ ಹೆರಾಲ್ಡ್ ಪತ್ರಿಕೆಯಲ್ಲಿ ನಮ್ಮ ಬ್ಲಾಗ್ ಕುರಿತ ಬರಹ

08 May 2009
ಎಸ್.ಎಸ್.ಎಲ್.ಸಿ ಫಲಿತಾಂಶ ಬಂದಿದೆ - ೯೮%
ಕೇರಳ ರಾಜ್ಯ ವಿದ್ಯಾಭ್ಯಾಸ ಇಲಾಖೆ ಕಳೆದ ವರ್ಷ ನಡೆಸಿದ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಇಂದು ಬಂದಿದೆ. ನಮ್ಮ ಶಾಲಾ ವಿದ್ಯಾರ್ಥಿಗಳು ೯೮% ಫಲಿತಾಂಶ ತಂದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಇದರಲ್ಲಿ ಮೊತ್ತಮೊದಲ ಬಾರಿಗೆ ೯ ಮಂದಿ ವಿದ್ಯಾರ್ಥಿಗಳು ಎಲ್ಲಾ ೧೦ ವಿಷಯಗಳಲ್ಲೂ ಎ-ಪ್ಲಸ್ ಗ್ರೇಡ್ ಪಡೆದು ಶಾಲೆಯ ಗೌರವವನ್ನು ಹೆಚ್ಚಿಸಿದ್ದಾರೆ. ಈ ಗೌರವದಲ್ಲಿ ಪಾಲುದಾರರಾದ ಅದಿತಿದೇವಿ.ಎಸ್, ಅನುಪಮಾ ಪಿ.ಎಸ್, ಧನ್ಯಶ್ರೀ.ಎಚ್, ನಮೃತಾ ಎಂ.ಎಸ್, ಪಾವನಾ. ಇ, ವೈಶಾಲಿ.ಕೆ.ಎನ್, ನರಸಿಂಹ ಕಿಶನ್. ಪಿ, ನವೀನಕೃಷ್ಣ.ಕೆ, ರಾಮರಂಜನ್.ಕೆ ಇವರಿಗೆ ನಮ್ಮ ಅನಂತ ಶುಭಾಶಯಗಳು. ಕಾರಣಾಂತರಗಳಿಂದ ಒಬ್ಬಳು ಪರಿಕ್ಷೆ ಬರೆದಿರಲಿಲ್ಲ, ಇಬ್ಬರು ಇಂಗ್ಲೀಷ್ ಪರಿಕ್ಷೆಯಲ್ಲಿ ಎಡವಿದ್ದಾರೆ. ಶಾಲಾ ಸರಾಸರಿಯು ರಾಜ್ಯ ಸರಾಸರಿಗಿಂತ ಹೆಚ್ಚಿದೆ ಎನ್ನುವುದು ಗಮನಿಸಬಹುದಾದ ಇನ್ನೊಂದು ಅಂಶ.
06 May 2009
ಖಂಡಿಗೆ ಶ್ರೀಕೃಷ್ಣ ಭಟ್, ಕೇರ - ಅಸ್ತಂಗತ

05 May 2009
Subscribe to:
Posts (Atom)