30 September 2009
ಜಿಲ್ಲಾ ಥ್ರೋ ಬಾಲ್ ಪ್ರಶಸ್ತಿ
28 September 2009
ಸರಸ್ವತೀ ನಮಸ್ತುಭ್ಯಂ...
26 September 2009
ಜಿಲ್ಲಾ ಸ್ವತಂತ್ರ ಸಾಫ್ಟ್ವೇರ್ ಪ್ರಬಂಧ ಸ್ಪರ್ಧೆ - ಶಾಂತಿ.ಕೆ ಪ್ರಥಮ
24 September 2009
23 September 2009
ಶಟಲ್ ಬ್ಯಾಡ್ಮಿಂಟನ್ - ಪ್ರಶಸ್ತಿ
22 September 2009
ದಟ್ಸ್ ಕನ್ನಡದಲ್ಲಿ ನಮ್ಮ ಶಾಲೆ
ದಟ್ಸ್ ಕನ್ನಡದ ಪರಿಚಯ ನಿಮಗೆಲ್ಲ ಇರಬಹುದು. ನಮ್ಮ ಬ್ಲಾಗ್ ಓದಿ ದಟ್ಸ್ ಕನ್ನಡದ ಸಂಪಾದಕ ಶ್ಯಾಮ್ ಸುಂದರ್ ಶಾಲೆಯ ಬಗ್ಗೆ ಪರಿಚಯ ಲೇಖನವನ್ನು ಕೇಳಿದ್ದರು ಮತ್ತು ಸಕಾಲದಲ್ಲಿ ಆ ಲೇಖನವನ್ನು ಪ್ರಕಟಿಸಿದ್ದರು. ಧನ್ಯವಾದಗಳು ಅವರಿಗೆ... ನಿಮ್ಮೆಲ್ಲರ ಓದಿಗಾಗಿ ಈ ಲಿಂಕನ್ನು ಕ್ಲಿಕ್ ಮಾಡಿ. http://thatskannada.oneindia.in/literature/my-karnataka/2009/0910-neerchalu-mahajan-sanskrit-college-kasargod.html
18 September 2009
17 September 2009
ಬಯಲು ಪ್ರವಾಸ
16 September 2009
ಶಾಲಾ ಸಂದರ್ಶನ
ಸನ್ಮಾನ್ಯ ಜಿಲ್ಲಾ ವಿದ್ಯಾಧಿಕಾರಿಗಳಾದ ಶ್ರೀ ಎನ್. ಕೆ. ಮೋಹನದಾಸ್ ಇಂದು ನಮ್ಮ ಶಾಲಾ ಸಂದರ್ಶನದಲ್ಲಿದ್ದಾರೆ. ನಮ್ಮ ಬೆಳವಣಿಗೆಗಾಗಿ ಇನ್ನಷ್ಟು ಸಲಹೆಗಳನ್ನೂ ನೀಡಿದ್ದಾರೆ. ಧನ್ಯವಾದಗಳು... ಅವರಿಗೂ, ಅವರ ತಂಡಕ್ಕೂ...
14 September 2009
ಕ್ರೀಡಾ ವಿಶೇಷಾಂಕ ಬಿಡುಗಡೆ
10 September 2009
09 September 2009
“ಯಕ್ಷಗಾನ ಗಂಡುಕಲೆ”:- ಮಾಧವ ತಲ್ಪಣಾಜೆ

ಶಾಲಾ ಮುಖ್ಯೋಪಾಧ್ಯಾಯ ಗೋವಿಂದ ಭಟ್.ಪಿ ಅಧ್ಯಕ್ಷತೆ ವಹಿಸಿದ್ದರು. ನಾಲ್ಕನೇ ತರಗತಿ ವಿದ್ಯಾರ್ಥಿಗಳು ಯಕ್ಷಗಾನ ಕುರಿತಾದ ಸಂವಾದ ನಡೆಸಿದರು. ಶಿಕ್ಷಕಿ ಮಾಲತಿ ಎಂ. ಸ್ವಾಗತಿಸಿದರು. ವಿದ್ಯಾರ್ಥಿ ಸಂದೇಶ ರೈ ವಂದಿಸಿದರು.
07 September 2009
ಸುಧಾ ಪತ್ರಿಕೆಗೆ ನಮ್ಮ ನಮನಗಳು
ನೀರ್ಚಾಲಿನಲ್ಲಿ ಶಿಕ್ಷಕರ ದಿನಾಚರಣೆ

ನಿವೃತ್ತ ಮುಖ್ಯೋಪಾಧ್ಯಾಯ ಎಂ.ವಿ.ಗೋಪಾಲಕೃಷ್ಣ, ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಪಿ.ಗೋವಿಂದ ಭಟ್, ಹಿರಿಯ ಅಧ್ಯಾಪಕರಾದ ಕನ್ನೆಪ್ಪಾಡಿ ನಾರಾಯಣ ಭಟ್, ಭುವನೇಶ್ವರಿ ಹಾಗೂ ವಿದ್ಯಾರ್ಥಿಗಳ ಪರವಾಗಿ ಅವಿತೇಶ್.ಬಿ ಶುಭಾಶಯಗಳನ್ನು ಸಮರ್ಪಿಸಿದರು. ವಿದ್ಯಾರ್ಥಿಗಳಾದ ಮುರಳಿಕೃಷ್ಣ ಶರ್ಮ ಸ್ವಾಗತಿಸಿ ಲತಾಶಂಕರಿ.ಕೆ ವಂದಿಸಿದರು. ಚೈತ್ರಾ. ಟಿ. ಎಸ್ ಕಾರ್ಯಕ್ರಮ ನಿರೂಪಿಸಿದರು. ಜೀವನ್ ಕುಮಾರ್ ಪ್ರಾರ್ಥಿಸಿದರು.
Subscribe to:
Posts (Atom)