
ನಿವೃತ್ತ ಮುಖ್ಯೋಪಾಧ್ಯಾಯ ಎಂ.ವಿ.ಗೋಪಾಲಕೃಷ್ಣ, ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಪಿ.ಗೋವಿಂದ ಭಟ್, ಹಿರಿಯ ಅಧ್ಯಾಪಕರಾದ ಕನ್ನೆಪ್ಪಾಡಿ ನಾರಾಯಣ ಭಟ್, ಭುವನೇಶ್ವರಿ ಹಾಗೂ ವಿದ್ಯಾರ್ಥಿಗಳ ಪರವಾಗಿ ಅವಿತೇಶ್.ಬಿ ಶುಭಾಶಯಗಳನ್ನು ಸಮರ್ಪಿಸಿದರು. ವಿದ್ಯಾರ್ಥಿಗಳಾದ ಮುರಳಿಕೃಷ್ಣ ಶರ್ಮ ಸ್ವಾಗತಿಸಿ ಲತಾಶಂಕರಿ.ಕೆ ವಂದಿಸಿದರು. ಚೈತ್ರಾ. ಟಿ. ಎಸ್ ಕಾರ್ಯಕ್ರಮ ನಿರೂಪಿಸಿದರು. ಜೀವನ್ ಕುಮಾರ್ ಪ್ರಾರ್ಥಿಸಿದರು.
No comments:
Post a Comment