Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 29 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

10 November 2009

ಇನ್ನು ಉತ್ಸವಗಳ ಕಾಲ...

ಅಚಾನಕ್ಕಾಗಿ ಮತ್ತೆ ಕರಾವಳಿಯಲ್ಲಿ ಮಳೆಗಾಲ ಆರಂಭವಾಗಿದೆ, ಗದ್ದೆ ಕೊಯ್ಲು ಪ್ರಕ್ರಿಯೆ ಗೆ ಸಮಸ್ಯೆ, ಅಡಿಕೆ ಕೃಷಿಕರ ಮನಸ್ಸಿಗೆ ಮಳೆ ಒಂದಷ್ಟು ಸಮಾಧಾನ ತಂದಿದೆ. ಕಳೆದ ಎರಡು ದಿನಗಳಿಂದ ವಾತಾವರಣ ಪೂರ್ತಿ ತಂಪು ತಂದಿದೆ. ವಿದ್ಯಾರ್ಥಿಗಳಿಗೂ ಅಷ್ಟೆ, ಪರೀಕ್ಷೆಯ ದಿನಗಳು ಕಳೆದು ಉತ್ಸವಗಳ ಕಾಲ ಆರಂಭವಾಗುತ್ತಿದೆ, ಈ ತಿಂಗಳು ೧೮,೧೯ ಬದಿಯಡ್ಕದಲ್ಲಿ ಉಪಜಿಲ್ಲಾ ಮಟ್ಟದ ಕ್ರೀಡಾ ಸ್ಪರ್ಧೆ, ೨೩,೨೪ ರಂದು ಮಾನ್ಯದಲ್ಲಿ ವಿಜ್ಞಾನ ಮೇಳ, ಮುಂದಿನ ತಿಂಗಳು ಅಡೂರಿನಲ್ಲಿ ಉಪಜಿಲ್ಲಾ ಮಟ್ಟದ ಸಂಸ್ಕೃತೋತ್ಸವ ಮತ್ತು ಕಲೋತ್ಸವ... ನಮ್ಮ ತಂಡ ಹುರುಪಿನೊಂದಿಗೆ ತಯಾರಾಗುತ್ತಿದೆ...

1 comment:

  1. ವಾಹ್, ಇಂಥಾ ಸುದ್ದಿಯನ್ನು ಓದುವಾಗ ಇಲ್ಲಿ ನಮಗೂ ಊರಿನಲ್ಲಿ ಕಳೆದ ಬಾಲ್ಯದ ದಿನಗಳು, ಉತ್ಸವದ ಸಂಭ್ರಮ ನೆನೆಪಾಗುತ್ತಿದೆ. ಮಕ್ಕಳಿಗೆ ಆಲ್ ದಿ ಬೆಸ್ಟ್
    ಕೇಶವ ಪ್ರಸಾದ್ ಬಿ. ಬೆಂಗಳೂರು

    ReplyDelete