
ಶಾಲಾ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಅಧ್ಯಾಪಕರಾದ ಎಸ್.ವಿ.ಭಟ್, ವಾಣಿ.ಪಿ.ಎಸ್ ಶುಭಾಶಂಸನೆಗೈದರು. ವಿದ್ಯಾರ್ಥಿ ವಿನೀತ್ ಶಂಕರ್.ಎಚ್ ಗತ ವರ್ಷದ ಚಟುವಟಿಕೆಗಳ ವರದಿ ವಾಚಿಸಿದರು. ವಿದ್ಯಾರ್ಥಿಗಳಾದ ಶಾಂತಿ.ಕೆ ಸ್ವಾಗತಿಸಿ ಸುಬ್ರಹ್ಮಣ್ಯ ಪ್ರಸಾದ.ಕೆ ವಂದಿಸಿದರು. ವಿದ್ಯಾರ್ಥಿನಿ ರಂಜಿತಾ ಕಾರ್ಯಕ್ರಮ ನಿರೂಪಿಸಿದಳು. ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.
No comments:
Post a Comment