
ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ ಹಿಂದೀ ಸಾಹಿತ್ಯ ಸಂಘದ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿದರು. ಶಾಲಾ ಹಿರಿಯ ಶಿಕ್ಷಕ ಎಸ್.ವಿ.ಭಟ್ ಅಧ್ಯಕ್ಷತೆ ವಹಿಸಿದ್ದರು. ಚಿತ್ರಕಲಾ ಅಧ್ಯಾಪಕ ಗೋವಿಂದ ಶರ್ಮ ಕೋರಿಕ್ಕಾರು ಪ್ರಾಸ್ತಾವಿಕ ಭಾಷಣ ಮಾಡಿದರು. ವಿದ್ಯಾರ್ಥಿಗಳಾದ ಕ್ಷಮಾದೇವಿ ಸ್ವಾಗತಿಸಿ ಗಿರಿಶಂಕರ.ಕೆ ವಂದಿಸಿದರು. ಶಾಂತಿ.ಕೆ ಕಾರ್ಯಕ್ರಮ ನಿರ್ವಹಿಸಿದರು.
No comments:
Post a Comment