
24 September 2010
ಶಾಲಾ ವಿಜ್ಞಾನ ಮೇಳ

ಉದ್ಯೋಗ ಮಾಹಿತಿ

ಹಿರಿಯ ಅಧ್ಯಾಪಕ ಕೆ.ಶಂಕರನಾರಾಯಣ ಶರ್ಮ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಸಂಸ್ಕೃತ ಅಧ್ಯಾಪಕ ಎಸ್.ವಿ.ಭಟ್ ಸ್ವಾಗತಿಸಿದರು. ಅಧ್ಯಾಪಕ ಟಿ.ಕೃಷ್ಣಪ್ರಸಾದ್ ವಂದಿಸಿದರು.
15 September 2010
ಮಿಥುನ್ ಬಿಡಿಸಿದ ಚಿತ್ರ
08 September 2010
06 September 2010
ಶಿಕ್ಷಕರ ದಿನಾಚರಣೆ

ಶಿಕ್ಷಕರಾದ ಚಂದ್ರಶೇಖರ ರೈ ಮತ್ತು ಪರಮೇಶ್ವರಿ. ವೈ ವಿದ್ಯಾರ್ಥಿಗಳಿಗೆ ಶುಭಾಶಯ ಸಲ್ಲಿಸಿದರು. ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಪಿ.ಗೋವಿಂದ ಭಟ್ ಸ್ವಾಗತಿಸಿದರು. ಶಿಕ್ಷಕಿ ಮಾಲತಿ.ಎಂ ವಂದಿಸಿದರು.
01 September 2010
ಶ್ರೀಕೃಷ್ಣ ಜಯಂತಿ


ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲಾ ನಿವೃತ್ತ ಮುಖ್ಯೋಪಾಧ್ಯಾಯ ಬೊಳುಂಬು ಸುಬ್ರಾಯ ಭಟ್ ಮುಖ್ಯ ಅತಿಥಿಗಳಾಗಿದ್ದರು. ಜನ್ಮಾಷ್ಟಮಿಯ ಅಂಗವಾಗಿ ಜರಗಿದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಎಂ.ವಿ.ಭಟ್ ಮಧುರಂಗಾನ ಬಹುಮಾನ ವಿತರಿಸಿದರು. ಶಾಲಾ ವಿದ್ಯಾರ್ಥಿ ಮುಖಂಡ ಮಿಥುನ್ ಪಿ.ಎಸ್ ವರದಿ ವಾಚಿಸಿದರು. ಹಿರಿಯ ಅಧ್ಯಾಪಕರಾದ ಸುಬ್ರಹ್ಮಣ್ಯ ವಿ.ಭಟ್ ಸ್ವಾಗತಿಸಿ ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಪಿ.ಗೋವಿಂದ ಭಟ್ ವಂದಿಸಿದರು. ಕಾರ್ಯಕ್ರಮದ ಸಂಚಾಲಕ, ಶಿಕ್ಷಕ ಚಂದ್ರಶೇಖರ ರೈ ಕಾರ್ಯಕ್ರಮ ನಿರೂಪಿಸಿದರು.
ಮನರಂಜನಾ ಕಾರ್ಯಕ್ರಮದ ಅಂಗವಾಗಿ ಶಾಲೆಯ ಪೂರ್ವ ವಿದ್ಯಾರ್ಥಿ ಸರಳಿ ಈಶ್ವರ ಪ್ರಕಾಶ್ ಮತ್ತು ಬಳಗದವರಿಂದ ‘ಸಂಗೀತ ಸ್ವರ ಸಿಂಚನ’ ಕಾರ್ಯಕ್ರಮ ಜರಗಿತು.
Subscribe to:
Posts (Atom)