Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 29 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

19 October 2010

ಹಾಲು ವಿತರಣೆ

ಕೇರಳ ಸರಕಾರ ರಾಜ್ಯ ಮಟ್ಟದಲ್ಲಿ ವಾರದ ಎರಡು ದಿನ ವಿದ್ಯಾರ್ಥಿಗಳಿಗೆ ಉಚಿತವಾಗಿ ಹಾಲು ವಿತರಿಸಲು ನಿರ್ಧರಿಸಿದೆ. ಆ ಪ್ರಕಾರ ಇಂದು ಈ ಕಾರ್ಯಕ್ರಮದ ಶಾಲಾ ಉದ್ಘಾಟನೆಯನ್ನು ನಮ್ಮ ವಿದ್ಯಾಸಂಸ್ಥೆಗಳ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರುಗಳಾದ ಎಂ. ನಟರಾಜ ರಾವ್ ಮತ್ತು ಬಾಲಕೃಷ್ಣ ಶೆಟ್ಟಿ ನೆರವೇರಿಸಿದರು. ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಪಿ.ಗೋವಿಂದ ಭಟ್ ಉಪಸ್ಥಿತರಿದ್ದರು.

1 comment:

  1. ಖುಷಿಯಾಯ್ತು ಕೇಳಿ. ಧನ್ಯವಾದ. :)

    ReplyDelete