Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 29 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

02 September 2011

ಓಣಂ ಭೋಜನ

ಇಂದಿನಿಂದ ಓಣಂ ರಜೆ ಆರಂಭ. ಮುಂದಿನ ವಾರ ಕೇರಳದಾದ್ಯಂತ ಓಣಂ ಹಬ್ಬದ ಸಡಗರ. ಈ ಹಿನ್ನೆಲೆಯಲ್ಲಿ ನಮ್ಮ ಶಾಲಾ ನೂತನ ವ್ಯವಸ್ಥಾಪಕ ಶ್ರೀ ಜಯದೇವ ಖಂಡಿಗೆ ಮತ್ತು ಶಾಲಾ ಶಿಕ್ಷಕಿ ವಾಣಿ.ಪಿ.ಎಸ್ ಅವರಿಂದ ವಿದ್ಯಾರ್ಥಿಗಳಿಗೆ ಓಣಂ ಭೋಜನದ ಕೊಡುಗೆ. ಜಯದೇವ ಖಂಡಿಗೆಯವರು ಇಂದಿನ ಓಣಂ ಭೋಜನ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಸಹಭೋಜನದ ಸವಿಯನ್ನು ನೀಡಿದರು. ಧನ್ಯವಾದಗಳು, ನಿಮಗೆಲ್ಲರಿಗೂ ಓಣಂ ಹಬ್ಬದ ಶುಭಾಶಯಗಳು...

No comments:

Post a Comment