
ನಮ್ಮ ಶಾಲೆಯ ಪಡು ಸಭಾಂಗಣದಲ್ಲಿ ಇಂದು ಒಂದು ಆತ್ಮೀಯ ಕಾರ್ಯಕ್ರಮ. ಶಾಲೆಯ ಪೂರ್ವ ವಿದ್ಯಾರ್ಥಿ, ಸಂಸ್ಕೃತ ವಿದ್ವಾಂಸ ವೇದಮೂರ್ತಿ ಬಳ್ಳಪದವು ಶಂಕರನಾರಾಯಣ ಭಟ್ಟರ ಪ್ರಾಯೋಜಕತ್ವದಲ್ಲಿ ನಂದನ ಸಂವತ್ಸರದ ಆರಂಭದ ಈ ಸುದಿನದಂದು ಗಣಪತಿ ಪೂಜೆ ನಡೆಯಿತು. ಕರ್ನಾಟಕ ಬ್ಯಾಂಕಿನ ನೀರ್ಚಾಲು ಶಾಖಾ ಪ್ರಬಂಧಕ ಶಿವಕುಮಾರ್ ದೀಪ ಬೆಳಗಿಸಿ ‘ಮಹಾಜನ’ ಸಂಸ್ಥೆಯ ಶತಮಾನೋತ್ಸವ ವರ್ಷಕ್ಕೆ ಚಾಲನೆ ನೀಡಿದರು. ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ ಉಪಸ್ಥಿತರಿದ್ದರು.
No comments:
Post a Comment