ಮೂಡುಬಿದಿರೆ ವಿದ್ಯಾಗಿರಿಯ ಶಿವರಾಮ ಕಾರಂತ ವೇದಿಕೆಯಲ್ಲಿ ಮೊನ್ನೆ ಸೆಪ್ಟೆಂಬರ್ 1 ಮತ್ತು 2 ನೇ ತಾರೀಕಿನಂದು ಜರಗಿದ ಉಡುಪಿ - ಕಾಸರಗೋಡು ಜಿಲ್ಲೆ ಸಹಿತ ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮದ ಹತ್ತೊಂಬತ್ತನೆಯ ‘ಮಕ್ಕಳ ಧ್ವನಿ’ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಮ್ಮ ಶಾಲಾ ವಿದ್ಯಾರ್ಥಿಗಳು ರಸಪ್ರಶ್ನೆ ಸಹಿತ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಬಹುಮಾನಗಳನ್ನು ಪಡೆದಿದ್ದಾರೆ.
ಪ್ರಶಸ್ತಿ ವಿಜೇತ ಮಕ್ಕಳಿಗೆ ಅಭಿನಂದನೆಗಳು, ಶುಭಾಶಯಗಳು :)
ReplyDelete