ನಮ್ಮ ಶಾಲೆಯಲ್ಲಿ 21.09.2012 ಶುಕ್ರವಾರ ಜರಗಿದ ‘ಸಾಹಿತ್ಯ ಶಿಬಿರ’ದಲ್ಲಿ ಸಾಹಿತಿ ವಿ.ಬಿ.ಕುಳಮರ್ವ ಕಥಾ ರಚನೆ ಮತ್ತು ಸಾಹಿತಿ ಬಾಲ ಮಧುರಕಾನನ ಕವನ ರಚನೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಶಾಲಾ ವ್ಯವಸ್ಥಾಪಕ ಜಯದೇವ ಖಂಡಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳಾದ ಅರವಿಂದ ಎಸ್.ವಿ ಸ್ವಾಗತಿಸಿ ಸುಷ್ಮಾ.ಕೆ ವಂದಿಸಿದರು. ರಮ್ಯಶ್ರೀ. ಎ ಪ್ರಾರ್ಥಿಸಿದಳು. ಕ್ಷಮಾದೇವಿ.ಕೆ ಕಾರ್ಯಕ್ರಮ ನಿರೂಪಿಸಿದಳು.
No comments:
Post a Comment