ಇಂದು ನಮ್ಮ ಪ್ರಯಾಣ ನೀರ್ಚಾಲಿನಿಂದ ಮೈಲೊಳಗಿನ ಅಂತರದಲ್ಲಿರುವ ಏಣಿಯರ್ಪು ಇಟ್ಟಿಗೆ ಕಾರ್ಖಾನೆ ಮತ್ತು ಬಿರ್ಮಿನಡ್ಕದಲ್ಲಿರುವ ಕೆಂಪು ಕಲ್ಲಿನ ಗಣಿಯ ಕಡೆಗೆ... ಇಟ್ಟಿಗೆ ಕಾರ್ಖಾನೆಯಲ್ಲಿ ಮಡಿಕೆ ಮಾಡುವ ವಿಧಾನದ ಬಗ್ಗೆ ಬೇಳ ವಿಷ್ಣುಮೂರ್ತಿ ನಗರದ ದಾಮೋದರ ಪ್ರಾತ್ಯಕ್ಷಿಕೆ ನೀಡಿದರು. ನಂತರ ಕಲ್ಲಿನ ಗಣಿಯನ್ನು ಸಂದರ್ಶಿಸಿದ ವಿದ್ಯಾರ್ಥಿಗಳು ಕಲ್ಲಿನ ಗಣಿಗಳ ಗುಣ ಮತ್ತು ಅವುಗಳಿಂದಾಗುವ ತೊಂದರೆಗಳ ಬಗ್ಗೆ ಮಾಹಿತಿ ಪಡೆದುಕೊಂಡರು.
No comments:
Post a Comment