Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 29 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

21 November 2012

ಜಿಲ್ಲಾ ವಿಜ್ಞಾನ ಮೇಳದಲ್ಲಿ ಪ್ರಶಸ್ತಿ



 20.11.2012 ರಂದು ಚಟ್ಟಂಚಾಲ್‌ನಲ್ಲಿ ಜರಗಿದ ಕಾಸರಗೋಡು ಜಿಲ್ಲಾ ಮಟ್ಟದ ವಿಜ್ಞಾನ ಮೇಳದ ಪ್ರೌಢಶಾಲಾ ವಿಭಾಗದ ‘ಸ್ಥಿರ ಮಾದರಿ’ ಪ್ರದರ್ಶನದಲ್ಲಿ ದ್ವಿತೀಯ ಸ್ಥಾನ ಗಳಿಸಿ ಕಲ್ಲಿಕೋಟೆಯಲ್ಲಿ ಜರಗಲಿರುವ ರಾಜ್ಯ ಮಟ್ಟದಲ್ಲಿ ಭಾಗವಹಿಸಲು ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿಗಳಾದ ಸ್ವಾಗತ ರೈ. ಬಿ ಮತ್ತು ಅಭಿಲಾಶ್ ಶರ್ಮ. ಕೆ ಅರ್ಹತೆ ಪಡೆದಿದ್ದಾರೆ. ಸ್ವಾಗತ ರೈ - ಶಿಕ್ಷಕ ದಂಪತಿಯರಾದ ಚಂದ್ರಶೇಖರ ರೈ. ಕೆ ಮತ್ತು ಚಂದ್ರಾವತಿ. ಬಿ ಇವರ ಸುಪುತ್ರಿ. ಅಭಿಲಾಶ್ ಶರ್ಮ.ಕೆ - ಹಿರಿಯ ಪತ್ರಕರ್ತ ಶಂಕರನಾರಾಯಣ ಕಿದೂರು ಮತ್ತು ಕೃಷ್ಣವೇಣಿ ಕಿದೂರು ಇವರ ಪುತ್ರ.

No comments:

Post a Comment