Flash

Flash: ನಮ್ಮ ಶಾಲೆಗೆ 100% ಫಲಿತಾಂಶ, 29 ಮಂದಿಗೆ ಎಲ್ಲ ವಿಷಯಗಳಲ್ಲಿ ಎ+

19 July 2013

ಎಂ. ನಟರಾಜ ರಾವ್ ನಿಧನ - ಸಂತಾಪ

ನಮ್ಮ ಶಾಲೆಯ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಎಂ.ನಟರಾಜ ರಾವ್ ಇಂದು ಅಕಾಲಿಕವಾಗಿ ನಿಧನ ಹೊಂದಿದ್ದಾರೆ. ಮೃತರ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ಪರಮಾತ್ಮನಲ್ಲಿ ಬೇಡಿಕೊಳ್ಳುತ್ತೇವೆ. ಕಂಬನಿಗಳು...

1 comment:

  1. ಅವರ ಆತ್ಮಕ್ಕೆ ಶಾಂತಿ ಸಿಗಲಿ
    -ಯತೀಂದ್ರ ಬಿಟ್ಟನಕುರಿಕೆ

    ReplyDelete