ಕಾಸರಗೋಡು ಜಿಲ್ಲಾ ಗ್ರಂಥಾಲಯ ಕೌನ್ಸಿಲ್ 2013-14 ಅಧ್ಯಯನ ವರ್ಷದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಕಾಸರಗೋಡು ಜಿಲ್ಲಾ ಮಟ್ಟದ ವಾಚನ ಪರೀಕ್ಷೆಯಲ್ಲಿ ಮತ್ತು ವನ್ಯ ಜೀವಿ ಸಪ್ತಾಹದ ಅಂಗವಾಗಿ ಕೇರಳ ಅರಣ್ಯ ಇಲಾಖೆ ನಡೆಸಿದ ಜಿಲ್ಲಾ ಮಟ್ಟದ ಪ್ರಬಂಧ ಹಾಗೂ ಭಾಷಣ ಸ್ಪರ್ಧೆಗಳಲ್ಲಿ ನಮ್ಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಶ್ರೀಶ.ಕೆ ಪ್ರಥಮ ಸ್ಥಾನ ಪಡೆದಿದ್ದಾನೆ. ಈತ ಸೂರಂಬೈಲು ಸರಕಾರಿ ಪ್ರೌಢಶಾಲೆಯ ಶಿಕ್ಷಕ ಕೆ.ಸುಬ್ರಹ್ಮಣ್ಯ ಭಟ್ ಮತ್ತು ನಮ್ಮ ಶಾಲೆಯ ಶಿಕ್ಷಕಿ ಶೈಲಜಾ.ಬಿ ಇವರ ಪುತ್ರ. ಒಟ್ಟು ಬಹುಮಾನದ ಮೊತ್ತ ಎಂಟುಸಾವಿರದ ಐನೂರು ರೂಪಾಯಿಯನ್ನು ಶಾಲಾ ಶತಮಾನೋತ್ಸವ ಕಾರ್ಯಕ್ರಮಗಳಿಗೆ ನೀಡಿ ಈತ ಸಮಾಜಕ್ಕೆ ಮಾದರಿಯಾಗಿದ್ದಾನೆ. ಶುಭಾಶಯಗಳು...
05 October 2013
ಬಹುಮಾನದ ಮೊತ್ತವನ್ನು ಶತಮಾನೋತ್ಸವಕ್ಕೆ ನೀಡಿದ ಶ್ರೀಶ.ಕೆ
ಕಾಸರಗೋಡು ಜಿಲ್ಲಾ ಗ್ರಂಥಾಲಯ ಕೌನ್ಸಿಲ್ 2013-14 ಅಧ್ಯಯನ ವರ್ಷದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಕಾಸರಗೋಡು ಜಿಲ್ಲಾ ಮಟ್ಟದ ವಾಚನ ಪರೀಕ್ಷೆಯಲ್ಲಿ ಮತ್ತು ವನ್ಯ ಜೀವಿ ಸಪ್ತಾಹದ ಅಂಗವಾಗಿ ಕೇರಳ ಅರಣ್ಯ ಇಲಾಖೆ ನಡೆಸಿದ ಜಿಲ್ಲಾ ಮಟ್ಟದ ಪ್ರಬಂಧ ಹಾಗೂ ಭಾಷಣ ಸ್ಪರ್ಧೆಗಳಲ್ಲಿ ನಮ್ಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಶ್ರೀಶ.ಕೆ ಪ್ರಥಮ ಸ್ಥಾನ ಪಡೆದಿದ್ದಾನೆ. ಈತ ಸೂರಂಬೈಲು ಸರಕಾರಿ ಪ್ರೌಢಶಾಲೆಯ ಶಿಕ್ಷಕ ಕೆ.ಸುಬ್ರಹ್ಮಣ್ಯ ಭಟ್ ಮತ್ತು ನಮ್ಮ ಶಾಲೆಯ ಶಿಕ್ಷಕಿ ಶೈಲಜಾ.ಬಿ ಇವರ ಪುತ್ರ. ಒಟ್ಟು ಬಹುಮಾನದ ಮೊತ್ತ ಎಂಟುಸಾವಿರದ ಐನೂರು ರೂಪಾಯಿಯನ್ನು ಶಾಲಾ ಶತಮಾನೋತ್ಸವ ಕಾರ್ಯಕ್ರಮಗಳಿಗೆ ನೀಡಿ ಈತ ಸಮಾಜಕ್ಕೆ ಮಾದರಿಯಾಗಿದ್ದಾನೆ. ಶುಭಾಶಯಗಳು...
Subscribe to:
Post Comments (Atom)
No comments:
Post a Comment