ಪಿಲಿಕ್ಕೋಡಿನಲ್ಲಿ ಜರಗಿದ 2013-14 ನೇ ವರ್ಷದ ಕಾಸರಗೋಡು ಜಿಲ್ಲಾ ಮಟ್ಟದ ವೃತ್ತಿ
ಪರಿಚಯ ಮೇಳದ ಪ್ರೌಢಶಾಲಾ ವಿಭಾಗದ ಪೌಷ್ಟಿಕಾಂಶಯುಕ್ತ ಆಹಾರ ತಯಾರಿ ಸ್ಪರ್ಧೆಯಲ್ಲಿ
ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದ ನಮ್ಮ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿ ಮನೋಜ್ ಕುಮಾರ್. ಈತ
ನಾರಾಯಣಮಂಗಲ ನಿವಾಸಿ ನಾರಾಯಣ ಪ್ರಕಾಶ್ ಮತ್ತು ಸಾವಿತ್ರಿ ಇವರ ಪುತ್ರ. ಶುಭಾಶಯಗಳು...
No comments:
Post a Comment