ನಮ್ಮ ಶಾಲೆಯ ಹಿರಿಯ ಅಧ್ಯಾಪಕ,
ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ನಿವಾಸಿ ಚಾಲತ್ತಡ್ಕ ಸಿ.ಎಚ್. ಸುಬ್ರಹ್ಮಣ್ಯ ಭಟ್(52)
ಇಂದು 08.10.2014 ಬುಧವಾರ ಮುಂಜಾನೆ ನಿಧನರಾದರು. ಮೃತರು ಕಳೆದ 26 ವರ್ಷಗಳಿಂದ ನಮ್ಮ ಶಾಲೆಯಲ್ಲಿ ಹಿರಿಯ ಪ್ರಾಥಮಿಕ ವಿಭಾಗದ ಶಿಕ್ಷಕರಾಗಿ, ಪ್ರೌಢಶಾಲಾ ಗಣಿತ
ಅಧ್ಯಾಪಕರಾಗಿ, ಮತ್ತು ಕೆಲ ಕಾಲ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಕಾರ್ಯ
ನಿರ್ವಹಿಸಿದ್ದರು. ಇವರು ಪುತ್ತೂರು ವಿವೇಕಾನಂದ ಮಹಾವಿದ್ಯಾಲಯದ ಸಂಸ್ಕೃತ
ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿರುವ ಪತ್ನಿ ಉಮಾದೇವಿ, ಮಕ್ಕಳಾದ ಮೇಘಶ್ರೀ,
ಶ್ರೀವತ್ಸ ಮತ್ತು ಅಪಾರ ಬಂಧು ಮಿತ್ರರು, ಶಿಷ್ಯವರ್ಗವನ್ನು ಅಗಲಿದ್ದಾರೆ. ಅಕಾಲಿಕ
ನಿಧನದ ಪ್ರಯುಕ್ತ ಶಾಲೆಯಲ್ಲಿ ಶ್ರದ್ಧಾಂಜಲಿ ಸಭೆ ನಡೆಸಿ ಶಾಲೆಗೆ ರಜೆ ಸಾರಲಾಯಿತು. ಕಂಬನಿ....
OOOOOOOOOoooooooooooooooooooooooooooooooo
ReplyDelete