ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ಸಾಹಿತ್ಯ ಸಂಗಮದ ಆಶ್ರಯದಲ್ಲಿ 2014 ಸೆಪ್ಟೆಂಬರ್ 6 ಮತ್ತು 7 ರಂದು ಕಟೀಲು ಶ್ರೀ ದುರ್ಗಾ ಪರಮೇಶ್ವರೀ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಮಕ್ಕಳ ಧ್ವನಿ ಕಾರ್ಯಕ್ರಮದಲ್ಲಿ ಭಾಗವಹಿಸಿ ನಮ್ಮ ಶಾಲೆಯ ವಿದ್ಯಾರ್ಥಿಗಳು ಬಹುಮಾನಗಳನ್ನು ಪಡೆದಿದ್ದಾರೆ. ಶುಭಾಶಯಗಳು...
ಇಂದು ನಮ್ಮ ಹೈಯರ್ ಸೆಕೆಂಡರಿ ಮತ್ತು
ಕಿರಿಯ ಪ್ರಾಥಮಿಕ ಶಾಲೆಯಲ್ಲಿ ದೈಹಿಕ ಶಿಕ್ಷಣ ವಿಭಾಗದ ಆಶ್ರಯದಲ್ಲಿ ಜರಗಿದ ‘ಶಿಕ್ಷಕರ
ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಶಿಕ್ಷಕರನ್ನು ಗೌರವಿಸಿದರು. ಜತೆಯಲ್ಲಿ ಓಣಂ ಕಾರ್ಯಕ್ರಮಗಳು...
ಇನ್ನೇನು ಕೆಲವೇ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಹತ್ತು ದಿನಗಳ ಓಣಂ ರಜೆ ಆರಂಭ. ಪ್ರಸ್ತುತ ಓಣಂ ಪರೀಕ್ಷೆಗಳ ಕಾಲ. ಈ ನಡುವೆ ಮನವನ್ನು ಒಂದಷ್ಟು ಪುಳಕಗೊಳಿಸಲು ಹೂ ರಂಗವಲ್ಲಿ. ಗಣಿತ ಸಂಘದ ಆಶ್ರಯದಲ್ಲಿ ನಡೆದ ಸ್ಪರ್ಧೆಯಲ್ಲಿ ಭಾಗವಹಿಸಿದ ಸೀತಾಲಕ್ಷ್ಮಿ ಮತ್ತು ತಂಡ...