ಸಾಂಪ್ರದಾಯಿಕವಾಗಿ ಭತ್ತದ ಬೇಸಾಯವನ್ನು ಮಾಡುತ್ತಿರುವ ಬೇಳ ಸುಬ್ರಹ್ಮಣ್ಯ ಅಡಿಗರ ಭತ್ತದ ಗದ್ದೆಯನ್ನು ನಮ್ಮ ಶಾಲಾ ವಿದ್ಯಾರ್ಥಿಗಳು ಇಂದು ಸಂದರ್ಶಿಸಿ ಭತ್ತದ ಬೆಳೆಯ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಶಾಲಾ ಅಧ್ಯಾಪಕರಾದ ಕೃಷ್ಣಪ್ರಸಾದ್ ಬಣ್ಪುತ್ತಡ್ಕ, ನಂದಕುಮಾರ್, ಅವಿನಾಶ ಕಾರಂತ ಪಾಡಿ, ಶ್ರೀಮತಿ ಮಾಲತಿ, ಶ್ರೀಮತಿ ಅನ್ನಪೂರ್ಣ, ಶ್ರೀಮತಿ ಪೂರ್ಣಿಮಾ ಮತ್ತು ಶ್ರೀಮತಿ ಸುಧಾ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
No comments:
Post a Comment