ಈ ವರ್ಷದ ಶಾಲಾ ವಾರ್ಷಿಕೋತ್ಸವದಲ್ಲಿ ಔಪಚಾರಿಕ ಕಾರ್ಯಕ್ರಮಗಳನ್ನು ಮಾತ್ರ ಏರ್ಪಡಿಸಲಾಗಿದೆ. ಆದರ್ಶ ಶಿಕ್ಷಕರಿಗಾಗಿ ಕೇರಳ ಸರಕಾರ ಶಿಕ್ಷಣ ಇಲಾಖೆ ನೀಡುವ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಕನ್ನಡಿಗ ಶ್ರೀ ಸಿ.ಎಚ್.ಗೋಪಾಲ ಭಟ್ ಚುಕ್ಕಿನಡ್ಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ನಿವೃತ್ತ ಮುಖ್ಯೋಪಾಧ್ಯಾಯ ಕೆ.ಶಾಮ ಭಟ್ ಬಹುಮಾನಗಳನ್ನು ವಿತರಿಸಲಿದ್ದಾರೆ. ನಿಮಗೆಲ್ಲರಿಗೂ ಇದು ಆತ್ಮೀಯ ಹೇಳಿಕೆ, ಬನ್ನಿ...
No comments:
Post a Comment