ಇಂದು ವಿಶ್ವ ಪರಿಸರ ದಿನ. ವಿದ್ಯಾರ್ಥಿಗಳಲ್ಲಿ ಪರಿಸರದ ಪ್ರಾಮುಖ್ಯತೆಯನ್ನು ನೆನಪಿಸಿಕೊಡುವ ನಿಟ್ಟಿನಲ್ಲಿ ನಮ್ಮ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೇ ಅರಣ್ಯ ಬೆಳೆಸುವ ‘ನನ್ನ ಮರ’ ಯೋಜನೆಗೆ ಪೂರಕವಾದ ಗಿಡಗಳನ್ನು ಶಾಲಾ ಮುಖ್ಯೋಪಾಧ್ಯಾಯ ಯು.ರವಿಕೃಷ್ಣ ಮತ್ತು ಸಂಸ್ಕೃತ ಶಿಕ್ಷಕ ಎಸ್.ವಿ.ಭಟ್ ವಿದ್ಯಾರ್ಥಿಗಳಿಗೆ ವಿತರಿಸಿದರು.
No comments:
Post a Comment