ಮಹಾಜನ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕರಾಗಿದ್ದು, ‘ಪ್ರಾಂಶುಪಾಲರೆಂದೇ ಖ್ಯಾತರಾಗಿದ್ದ ಶ್ರೀ ಖಂಡಿಗೆ ಶಾಮ ಭಟ್ಟರ ಚಿರಸ್ಮರಣೆಗಾಗಿ ಬೋವಿಕ್ಕಾನ ಪ್ರೌಢಶಾಲೆಯ ಖ್ಯಾತ ಚಿತ್ರ ಕಲಾವಿದ ಶ್ರೀ ರವಿ ಪಿಲಿಕ್ಕೋಡ್ ತಾವು ಚಿತ್ರಿಸುತ್ತಿರುವ ತೈಲವರ್ಣ ಚಿತ್ರಕ್ಕೆ ಅಂತಿಮ ಸ್ಪರ್ಶ ನೀಡುತ್ತಿದ್ದಾರೆ. ಈ ಚಿತ್ರವನ್ನು ಶಾಲಾ ಶಿಕ್ಷಕ ವರ್ಗವು ಶಾಲೆಗೆ ಸಮರ್ಪಿಸಲಿದೆ.
A very thoughtful gift...
ReplyDelete