ಇಂದು ಅರಾಹ್ನ ನಮ್ಮ ಶಾಲೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳಾದ ಸತೀಶ್ ಬಲ್ಲಾಳ್ ಮತ್ತು ಮದನನ್ ವಿದ್ಯಾರ್ಥಿಗಳಲ್ಲಿ ಮಾದಕ ದ್ರವ್ಯ ಉಪಯೋಗದ ವಿರುದ್ಧ ಜಾಗೃತಿ ತರಗತಿಯನ್ನು ನಡೆಸಿದರು. ಶಾಲಾ ಸಂಸ್ಕೃತ ಶಿಕ್ಷಕ ಎಸ್.ವಿ.ಭಟ್ ಅಧ್ಯಕ್ಷತೆ ವಹಿಸಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಎಂ.ಸೂರ್ಯನಾರಾಯಣ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಹಿರಿಯ ಶಿಕ್ಷಕ ಕೆ. ಶಂಕರನಾರಾಯಣ ಶರ್ಮ ಧನ್ಯವಾದ ಸಮರ್ಪಿಸಿದರು. ಹಿರಿಯ ಶಿಕ್ಷಕಿ ಭುವನೇಶ್ವರಿ. ಎ ಕಾರ್ಯಕ್ರಮ ನಿರೂಪಿಸಿದರು.
No comments:
Post a Comment