``ಅಧ್ಯಾಪಕರು
ಹೇಳಿದ ವಿಷಯಗಳನ್ನು ವಿದ್ಯಾರ್ಥಿಗಳು
ಶ್ರದ್ಧೆಯಿಂದ ಕಲಿತು ಉತ್ತಮ
ಪ್ರಜೆಯಾಗಿ ಬಾಳಿ" ಎಂದು ರಕ್ಷಕ ಶಿಕ್ಷಕ ಸಂಘದ
ಅಧ್ಯಕ್ಷರಾದ ಶ್ರೀ ಅಪ್ಪಣ್ಣ
ಸೀತಂಗೋಳಿ ನುಡಿದರು. ಅವರು ನಮ್ಮ ಶಾಲೆಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ಜರಗುತ್ತಿದ್ದ ಸಾಕ್ಷರ ತರಗತಿಯ ಸಮಾರೋಪ ಸಮಾರಂಭವನ್ನು ಕಳೆದ ವಾರ ನಿರ್ವಹಿಸಿ ಮಾತನಾಡುತ್ತಿದ್ದರು.
ಈ ಸಂದರ್ಭದಲ್ಲಿ ಮಕ್ಕಳು ತಮ್ಮ ವಿವಿಧ ರೀತಿಯ ಪ್ರತಿಭೆಗಳನ್ನು ಪ್ರದರ್ಶಿಸಿದರು. ಹಿರಿಯ ಅಧ್ಯಾಪಕರಾದ ಶ್ರೀ ವೆಂಕಟರಾಜ ಸಿ. ಯಚ್ ವೇದಿಕೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭಕೋರಿದರು. ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಸಭೆಯಲ್ಲಿ ಹಿರಿಯ ಅಧ್ಯಾಪಿಕೆ ಶ್ರೀಮತಿ ಮೀನಾಕ್ಷಿ ಯಚ್.ಯನ್ ಸ್ವಾಗತಿಸಿ, ಶ್ರೀಮತಿ ಶೈಲಜಾ. ಎ ಟೀಚರ್ ವಂದಿಸಿದರು. ಶ್ರೀಯುತ ಶಿವಕುಮಾರ. ಯಚ್ ಕಾರ್ಯಕ್ರಮವನ್ನು ನಿರೂಪಿಸಿದರು.
ಈ ಸಂದರ್ಭದಲ್ಲಿ ಮಕ್ಕಳು ತಮ್ಮ ವಿವಿಧ ರೀತಿಯ ಪ್ರತಿಭೆಗಳನ್ನು ಪ್ರದರ್ಶಿಸಿದರು. ಹಿರಿಯ ಅಧ್ಯಾಪಕರಾದ ಶ್ರೀ ವೆಂಕಟರಾಜ ಸಿ. ಯಚ್ ವೇದಿಕೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭಕೋರಿದರು. ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಸಭೆಯಲ್ಲಿ ಹಿರಿಯ ಅಧ್ಯಾಪಿಕೆ ಶ್ರೀಮತಿ ಮೀನಾಕ್ಷಿ ಯಚ್.ಯನ್ ಸ್ವಾಗತಿಸಿ, ಶ್ರೀಮತಿ ಶೈಲಜಾ. ಎ ಟೀಚರ್ ವಂದಿಸಿದರು. ಶ್ರೀಯುತ ಶಿವಕುಮಾರ. ಯಚ್ ಕಾರ್ಯಕ್ರಮವನ್ನು ನಿರೂಪಿಸಿದರು.
No comments:
Post a Comment