ನಮ್ಮ ಶಾಲೆಯ ಒಂಭತ್ತನೇ ತರಗತಿ ವಿದ್ಯಾರ್ಥಿ ಶುಭರಾಜ್. ಕೆ 16 ವರ್ಷಕ್ಕಿಂತ ಕೆಳಗಿನ ಹುಡುಗರಿಗಾಗಿ ರಾಷ್ಟ್ರ ಮಟ್ಟದಲ್ಲಿ ನಡೆಯಲಿರುವ ಥ್ರೋ ಬಾಲ್ ಪಂದ್ಯಾಟದಲ್ಲಿ ಕೇರಳ ರಾಜ್ಯದ ತಂಡವನ್ನು ಪ್ರತಿನಿಧಿಸಿ ಆಡಲು ಆಯ್ಕೆಯಾಗಿದ್ದಾನೆ. ಈತ ಕನ್ನೆಪ್ಪಾಡಿ ನಿವಾಸಿ ಬಾಲಕೃಷ್ಣ. ಪಿ ಮತ್ತು ಕುಸುಮಾ ಇವರ ಪುತ್ರ. ನಮ್ಮ ಶಾಲೆಯ ಶಾರೀರಿಕ ಶಿಕ್ಷಕ ಎಂ.ಸೂರ್ಯನಾರಾಯಣ ಇವರಿಂದ ಈತ ತರಬೇತಿ ಪಡೆಯುತ್ತಿದ್ದಾನೆ.
Champion ಗೆ ಅಭಿನಂದನೆಗಳು.... ಶುಭ ಹಾರೈಕೆಗಳು..
ReplyDelete