ನಮ್ಮ ಶಾಲೆಯ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಇತ್ತೀಚೆಗೆ ಅಗಲ್ಪಾಡಿಯಲ್ಲಿ ಜರಗಿದ ಕುಂಬಳೆ ಉಪಜಿಲ್ಲಾ ಮಟ್ಟ ಮತ್ತು ಚೆಮ್ನಾಡಿನಲ್ಲಿ ಜರಗಿದ ಜಿಲ್ಲಾ ಮಟ್ಟದ ವೃತ್ತಿ ಪರಿಚಯ, ವಿಜ್ಞಾನ ಮತ್ತು ಐ.ಟಿ ಮೇಳಗಳಲ್ಲಿ ಬಾಗವಹಿಸಿ ಬಹುಮಾನ ಪಡೆದಿದ್ದಾರೆ. ಇಲೆಕ್ಟ್ರಿಕಲ್ ವಯರಿಂಗ್ ವಿಭಾಗದಲ್ಲಿ ಒಂಬತ್ತನೇ ತರಗತಿಯ ಕೃಷ್ಣಪ್ರಸಾದ್ ಮತ್ತು ಬಲೆ ಹೆಣೆಯುವ ಸ್ಪರ್ಧೆಯಲ್ಲಿ ಹತ್ತನೇ ತರಗತಿಯ ಪ್ರಶಾಂತ್.ವಿ ಇವರು ‘ಎ’ ಗ್ರೇಡ್ ಪಡೆದು ಕಣ್ಣೂರಿನಲ್ಲಿ ಜರಗಲಿರುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಅಭಿನಂದನೆಗಳು...
No comments:
Post a Comment